ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.

ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm