ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.
ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm