ಬ್ರೇಕಿಂಗ್ ನ್ಯೂಸ್
08-09-24 05:54 pm HK News Desk ಕರ್ನಾಟಕ
ಚಿಕ್ಕೋಡಿ, ಸೆ.08: ವೇಗವಾಗಿ ಬಂದ ಸರ್ಕಾರಿ ಬಸ್ವೊಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಟ್ಯೂಷನ್ ಮುಗಿಸಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
A speeding government bus ran over a boy standing on the roadside near Galgali Hospital in Athani town of Belagavi district.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am