ಬ್ರೇಕಿಂಗ್ ನ್ಯೂಸ್
08-09-24 05:54 pm HK News Desk ಕರ್ನಾಟಕ
ಚಿಕ್ಕೋಡಿ, ಸೆ.08: ವೇಗವಾಗಿ ಬಂದ ಸರ್ಕಾರಿ ಬಸ್ವೊಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಟ್ಯೂಷನ್ ಮುಗಿಸಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
A speeding government bus ran over a boy standing on the roadside near Galgali Hospital in Athani town of Belagavi district.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm