ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
11-08-25 03:29 pm
Bangalore Correspondent
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
11-08-25 02:48 pm
HK News Desk
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm