ಬ್ರೇಕಿಂಗ್ ನ್ಯೂಸ್
12-09-24 09:44 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಸೆ.13: ನಿನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸುಧಾಕರ್ ಮಾತಿಗೆ ಪ್ರತಿಕ್ರಿಯಿಸಿ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.
ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಕೆ. ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೋಡೋಣ ಎಂದು ಕೆ. ಸುಧಾಕರ್ ಅವರ ಮಾತಿಗೆ ಸವಾಲ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
MLA Pradeep eshwar call Mp Sudhakar a COVID thief. Says won't leave him unless until I send him to jail. Says even his father cannot touch me.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm