ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm