ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm