ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm