ಬ್ರೇಕಿಂಗ್ ನ್ಯೂಸ್
16-09-24 07:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.16: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕು ಮತ್ತು ಜೀಪಿನಲ್ಲಿ ಮೆರವಣಿಗೆ ನಡೆಸಿರುವ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಬೈಕಿಗೆ ಮತ್ತು ಜೀಪಿಗೆ ಪ್ಯಾಲೆಸ್ತೀನ್ ಧ್ವಜ ಕಟ್ಟಿ ಮೆರವಣಿಗೆ ನಡೆಸಲಾಗಿತ್ತು. ಐವರ ಪೈಕಿ ಇಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನೆಪ ಮಾತ್ರಕ್ಕೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೂ ಪೊಲೀಸರು ಮಾಫಿ ನೀಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೆರವಣಿಗೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ನಿನ್ನೆ ನಗರ ಠಾಣೆಗೆ ದೂರು ನೀಡಿದ್ದರು. ದೂರಿತ್ತರೂ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.


ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು ಮಲೆನಾಡು ಭಯೋತ್ಪಾದಕರ ಸ್ಲೀಪರ್ ಸೆಲೆಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸುತ್ತಿದ್ದರು. ಅದನ್ನ ಬಜರಂಗದಳ ಯುವಕರು ಪತ್ತೆಹಚ್ಚಿದ್ದರು. ಇಂತಹ ಬೆಳವಣಿಗೆ ದೇಶಕ್ಕೆ ಅಪಾಯಕಾರಿ. ಇದರ ಹಿಂದಿನ ಜಾಲವನ್ನ ಪತ್ತೆ ಹಚ್ಚಬೇಕು ಎಂದು ಹೇಳಿದ್ದಾರೆ.
Six minors were apprehended after a video of them allegedly riding two-wheelers holding the Palestinian flag surfaced on social media platforms, police said on Monday. The incident occurred on Sunday around 1 pm on Dantaramakki road in Chikkamagaluru town here, they said.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm