ಬ್ರೇಕಿಂಗ್ ನ್ಯೂಸ್
16-09-24 07:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.16: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕು ಮತ್ತು ಜೀಪಿನಲ್ಲಿ ಮೆರವಣಿಗೆ ನಡೆಸಿರುವ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಬೈಕಿಗೆ ಮತ್ತು ಜೀಪಿಗೆ ಪ್ಯಾಲೆಸ್ತೀನ್ ಧ್ವಜ ಕಟ್ಟಿ ಮೆರವಣಿಗೆ ನಡೆಸಲಾಗಿತ್ತು. ಐವರ ಪೈಕಿ ಇಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನೆಪ ಮಾತ್ರಕ್ಕೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೂ ಪೊಲೀಸರು ಮಾಫಿ ನೀಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೆರವಣಿಗೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ನಿನ್ನೆ ನಗರ ಠಾಣೆಗೆ ದೂರು ನೀಡಿದ್ದರು. ದೂರಿತ್ತರೂ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.


ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು ಮಲೆನಾಡು ಭಯೋತ್ಪಾದಕರ ಸ್ಲೀಪರ್ ಸೆಲೆಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸುತ್ತಿದ್ದರು. ಅದನ್ನ ಬಜರಂಗದಳ ಯುವಕರು ಪತ್ತೆಹಚ್ಚಿದ್ದರು. ಇಂತಹ ಬೆಳವಣಿಗೆ ದೇಶಕ್ಕೆ ಅಪಾಯಕಾರಿ. ಇದರ ಹಿಂದಿನ ಜಾಲವನ್ನ ಪತ್ತೆ ಹಚ್ಚಬೇಕು ಎಂದು ಹೇಳಿದ್ದಾರೆ.
Six minors were apprehended after a video of them allegedly riding two-wheelers holding the Palestinian flag surfaced on social media platforms, police said on Monday. The incident occurred on Sunday around 1 pm on Dantaramakki road in Chikkamagaluru town here, they said.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm