ಬ್ರೇಕಿಂಗ್ ನ್ಯೂಸ್
16-09-24 07:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.16: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕು ಮತ್ತು ಜೀಪಿನಲ್ಲಿ ಮೆರವಣಿಗೆ ನಡೆಸಿರುವ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಬೈಕಿಗೆ ಮತ್ತು ಜೀಪಿಗೆ ಪ್ಯಾಲೆಸ್ತೀನ್ ಧ್ವಜ ಕಟ್ಟಿ ಮೆರವಣಿಗೆ ನಡೆಸಲಾಗಿತ್ತು. ಐವರ ಪೈಕಿ ಇಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನೆಪ ಮಾತ್ರಕ್ಕೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೂ ಪೊಲೀಸರು ಮಾಫಿ ನೀಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೆರವಣಿಗೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ನಿನ್ನೆ ನಗರ ಠಾಣೆಗೆ ದೂರು ನೀಡಿದ್ದರು. ದೂರಿತ್ತರೂ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.


ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು ಮಲೆನಾಡು ಭಯೋತ್ಪಾದಕರ ಸ್ಲೀಪರ್ ಸೆಲೆಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸುತ್ತಿದ್ದರು. ಅದನ್ನ ಬಜರಂಗದಳ ಯುವಕರು ಪತ್ತೆಹಚ್ಚಿದ್ದರು. ಇಂತಹ ಬೆಳವಣಿಗೆ ದೇಶಕ್ಕೆ ಅಪಾಯಕಾರಿ. ಇದರ ಹಿಂದಿನ ಜಾಲವನ್ನ ಪತ್ತೆ ಹಚ್ಚಬೇಕು ಎಂದು ಹೇಳಿದ್ದಾರೆ.
Six minors were apprehended after a video of them allegedly riding two-wheelers holding the Palestinian flag surfaced on social media platforms, police said on Monday. The incident occurred on Sunday around 1 pm on Dantaramakki road in Chikkamagaluru town here, they said.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm