ಬ್ರೇಕಿಂಗ್ ನ್ಯೂಸ್
16-09-24 07:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.16: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕು ಮತ್ತು ಜೀಪಿನಲ್ಲಿ ಮೆರವಣಿಗೆ ನಡೆಸಿರುವ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಬೈಕಿಗೆ ಮತ್ತು ಜೀಪಿಗೆ ಪ್ಯಾಲೆಸ್ತೀನ್ ಧ್ವಜ ಕಟ್ಟಿ ಮೆರವಣಿಗೆ ನಡೆಸಲಾಗಿತ್ತು. ಐವರ ಪೈಕಿ ಇಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನೆಪ ಮಾತ್ರಕ್ಕೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೂ ಪೊಲೀಸರು ಮಾಫಿ ನೀಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೆರವಣಿಗೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ನಿನ್ನೆ ನಗರ ಠಾಣೆಗೆ ದೂರು ನೀಡಿದ್ದರು. ದೂರಿತ್ತರೂ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು ಮಲೆನಾಡು ಭಯೋತ್ಪಾದಕರ ಸ್ಲೀಪರ್ ಸೆಲೆಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸುತ್ತಿದ್ದರು. ಅದನ್ನ ಬಜರಂಗದಳ ಯುವಕರು ಪತ್ತೆಹಚ್ಚಿದ್ದರು. ಇಂತಹ ಬೆಳವಣಿಗೆ ದೇಶಕ್ಕೆ ಅಪಾಯಕಾರಿ. ಇದರ ಹಿಂದಿನ ಜಾಲವನ್ನ ಪತ್ತೆ ಹಚ್ಚಬೇಕು ಎಂದು ಹೇಳಿದ್ದಾರೆ.
Six minors were apprehended after a video of them allegedly riding two-wheelers holding the Palestinian flag surfaced on social media platforms, police said on Monday. The incident occurred on Sunday around 1 pm on Dantaramakki road in Chikkamagaluru town here, they said.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm