ಬ್ರೇಕಿಂಗ್ ನ್ಯೂಸ್
16-09-24 07:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.16: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕು ಮತ್ತು ಜೀಪಿನಲ್ಲಿ ಮೆರವಣಿಗೆ ನಡೆಸಿರುವ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಬೈಕಿಗೆ ಮತ್ತು ಜೀಪಿಗೆ ಪ್ಯಾಲೆಸ್ತೀನ್ ಧ್ವಜ ಕಟ್ಟಿ ಮೆರವಣಿಗೆ ನಡೆಸಲಾಗಿತ್ತು. ಐವರ ಪೈಕಿ ಇಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನೆಪ ಮಾತ್ರಕ್ಕೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೂ ಪೊಲೀಸರು ಮಾಫಿ ನೀಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೆರವಣಿಗೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ನಿನ್ನೆ ನಗರ ಠಾಣೆಗೆ ದೂರು ನೀಡಿದ್ದರು. ದೂರಿತ್ತರೂ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.


ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು ಮಲೆನಾಡು ಭಯೋತ್ಪಾದಕರ ಸ್ಲೀಪರ್ ಸೆಲೆಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸುತ್ತಿದ್ದರು. ಅದನ್ನ ಬಜರಂಗದಳ ಯುವಕರು ಪತ್ತೆಹಚ್ಚಿದ್ದರು. ಇಂತಹ ಬೆಳವಣಿಗೆ ದೇಶಕ್ಕೆ ಅಪಾಯಕಾರಿ. ಇದರ ಹಿಂದಿನ ಜಾಲವನ್ನ ಪತ್ತೆ ಹಚ್ಚಬೇಕು ಎಂದು ಹೇಳಿದ್ದಾರೆ.
Six minors were apprehended after a video of them allegedly riding two-wheelers holding the Palestinian flag surfaced on social media platforms, police said on Monday. The incident occurred on Sunday around 1 pm on Dantaramakki road in Chikkamagaluru town here, they said.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm