ಬ್ರೇಕಿಂಗ್ ನ್ಯೂಸ್
16-09-24 07:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.16: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕು ಮತ್ತು ಜೀಪಿನಲ್ಲಿ ಮೆರವಣಿಗೆ ನಡೆಸಿರುವ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಬೈಕಿಗೆ ಮತ್ತು ಜೀಪಿಗೆ ಪ್ಯಾಲೆಸ್ತೀನ್ ಧ್ವಜ ಕಟ್ಟಿ ಮೆರವಣಿಗೆ ನಡೆಸಲಾಗಿತ್ತು. ಐವರ ಪೈಕಿ ಇಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನೆಪ ಮಾತ್ರಕ್ಕೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೂ ಪೊಲೀಸರು ಮಾಫಿ ನೀಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೆರವಣಿಗೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ನಿನ್ನೆ ನಗರ ಠಾಣೆಗೆ ದೂರು ನೀಡಿದ್ದರು. ದೂರಿತ್ತರೂ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು ಮಲೆನಾಡು ಭಯೋತ್ಪಾದಕರ ಸ್ಲೀಪರ್ ಸೆಲೆಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸುತ್ತಿದ್ದರು. ಅದನ್ನ ಬಜರಂಗದಳ ಯುವಕರು ಪತ್ತೆಹಚ್ಚಿದ್ದರು. ಇಂತಹ ಬೆಳವಣಿಗೆ ದೇಶಕ್ಕೆ ಅಪಾಯಕಾರಿ. ಇದರ ಹಿಂದಿನ ಜಾಲವನ್ನ ಪತ್ತೆ ಹಚ್ಚಬೇಕು ಎಂದು ಹೇಳಿದ್ದಾರೆ.
Six minors were apprehended after a video of them allegedly riding two-wheelers holding the Palestinian flag surfaced on social media platforms, police said on Monday. The incident occurred on Sunday around 1 pm on Dantaramakki road in Chikkamagaluru town here, they said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm