ಬ್ರೇಕಿಂಗ್ ನ್ಯೂಸ್
19-09-24 08:03 pm HK News Desk ಕರ್ನಾಟಕ
ಕಲಬುರಗಿ, ಸೆ.19: ಪ್ಯಾಲೆಸ್ತೀನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಪ್ಯಾಲೆಸ್ತೀನ್ ಧ್ವಜ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಹಲವಡೆ ಕಿಡಗೇಡಿಗಳಿಂದ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ‘ವಿ ಆರ್ ವಿತ್ ಪ್ಯಾಲೆಸ್ತೀನ್’ ಅಂದಿದೆ. ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದು. ಧ್ವಜ ಹಿಡಿದರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದರು.
ಬೇರೆ ದೇಶದ ಪರ ಘೋಷಣೆ ಕೂಗಬಾರದು. ಘೋಷಣೆ ಕೂಗಿದರೆ ಅಂಥವರು ದೇಶದ್ರೋಹಿ ಕೆಲಸ ಮಾಡಿದಂತೆ ಆಗುತ್ತದೆ. ಘೋಷಣೆ ಕೂಗಿದವರು ಯಾರೇ ಇರಲಿ ಗಲ್ಲು ಶಿಕ್ಷೆಯಾಗಬೇಕು. ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಕನ್ನಡಿಗ. ಅದಾದ ಮೇಲೆ ಮುಸ್ಲಿಂ. ಯಾರೇ ಆದರೂ ಬೇರೆ ದೇಶದ ಪರ ಘೋಷಣೆ ಕೂಗಬಾರದು ಎಂದು ತಿಳಿಸಿದರು.
Minister Zameer Ahmed has defended the palestinian flag march, saying there is nothing wrong in holding the Palestinian flag.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm