ಬ್ರೇಕಿಂಗ್ ನ್ಯೂಸ್
20-09-24 11:01 pm HK News Desk ಕರ್ನಾಟಕ
ಬೆಂಗಳೂರು, ಸೆ.20: ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ಸುದ್ದಿಯ ನಡುವಲ್ಲೇ ಕರ್ನಾಟಕ ಸರ್ಕಾರ, ರಾಜ್ಯದ ಧಾರ್ಮಿಕ ಮತ್ತು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪ, ಪ್ರಸಾದ ತಯಾರಿ ಸೇರಿದಂತೆ ಎಲ್ಲ ರೀತಿಯ ಸೇವೆಗೂ ನಂದಿನಿ ತುಪ್ಪವನ್ನೇ ಬಳಸಬೇಕೆಂದು ಆದೇಶ ಹೊರಡಿಸಿದೆ.
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಮೂಲಕ ಶುಕ್ರವಾರ ಆದೇಶ ಹೊರಡಿಸಲಾಗಿದೆ.
ಇದರ ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಎಲ್ಲ ರೀತಿಯ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದಿನ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿ ಲಡ್ಡು ತಯಾರಿಸಿತ್ತು ಎಂಬ ಪ್ರಯೋಗಾಲಯ ವರದಿ ಬಂದಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
Amid a massive row over the alleged use of substandard ingredients and animal fat in the preparation of Tirupati laddus, the Karnataka Milk Federation (KMF), producer of Nandini ghee, has clarified the status of its contract with Tirumala Tirupati Devasthanams (TTD), which manages the Sri Venkateswara Swamy temple.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm