ಬ್ರೇಕಿಂಗ್ ನ್ಯೂಸ್
20-09-24 11:01 pm HK News Desk ಕರ್ನಾಟಕ
ಬೆಂಗಳೂರು, ಸೆ.20: ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ಸುದ್ದಿಯ ನಡುವಲ್ಲೇ ಕರ್ನಾಟಕ ಸರ್ಕಾರ, ರಾಜ್ಯದ ಧಾರ್ಮಿಕ ಮತ್ತು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪ, ಪ್ರಸಾದ ತಯಾರಿ ಸೇರಿದಂತೆ ಎಲ್ಲ ರೀತಿಯ ಸೇವೆಗೂ ನಂದಿನಿ ತುಪ್ಪವನ್ನೇ ಬಳಸಬೇಕೆಂದು ಆದೇಶ ಹೊರಡಿಸಿದೆ.
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಮೂಲಕ ಶುಕ್ರವಾರ ಆದೇಶ ಹೊರಡಿಸಲಾಗಿದೆ.
ಇದರ ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಎಲ್ಲ ರೀತಿಯ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದಿನ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿ ಲಡ್ಡು ತಯಾರಿಸಿತ್ತು ಎಂಬ ಪ್ರಯೋಗಾಲಯ ವರದಿ ಬಂದಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
Amid a massive row over the alleged use of substandard ingredients and animal fat in the preparation of Tirupati laddus, the Karnataka Milk Federation (KMF), producer of Nandini ghee, has clarified the status of its contract with Tirumala Tirupati Devasthanams (TTD), which manages the Sri Venkateswara Swamy temple.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm