ಬ್ರೇಕಿಂಗ್ ನ್ಯೂಸ್
21-09-24 11:17 pm HK News Desk ಕರ್ನಾಟಕ
ಬೆಳಗಾವಿ, ಸೆ.21: ಪ್ಯಾಲೆಸ್ತೀನ್ ಧ್ವಜದ ಹಾರಾಟದ ಬಗ್ಗೆ ಸಚಿವ ಜಮೀರ್ ಅಹ್ಮದ್ ಸಮರ್ಥನೆ ಮಾಡಿಕೊಂಡ ಬೆನ್ನಲ್ಲೇ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಕಾಣಿಸಿಕೊಂಡಿದೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಉದ್ದಕ್ಕೂ ಪ್ಯಾಲೆಸ್ತೀನ್ ಪರ ಪೋಸ್ಟರ್ ಹಾಕಲಾಗಿದೆ.
ಪೊಲೀಸರ ಎಚ್ಚರಿಕೆಗೆ ಬೆಳಗಾವಿಯಲ್ಲಿ ಪ್ಯಾಲೆಸ್ತೀನ್ ಪ್ರಿಯರು ಡೋಂಟ್ ಕೇರ್ ಮಾಡಿದ್ದಾರೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡನೂರು ಮೀಟರ್ ನಷ್ಟು ರಸ್ತೆಯುದ್ದಕ್ಕೂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಇರುವ ಶಾಮಿಯಾನ ಕಟ್ಟಿದ್ದಾರೆ.
ಈ ಭಾಗದಲ್ಲಿ ಭಾನುವಾರ ಸೆ.22ರಂದು ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು ಇದಕ್ಕಾಗಿ ಪೋಸ್ಟರ್ ಹಾಕಿ ಶೃಂಗಾರ ಮಾಡಲಾಗಿದೆ. ಮುಸ್ಲಿಂ ಸಮುದಾಯದ ಯುವಕರು ರಾತ್ರೋರಾತ್ರಿ ಪ್ಯಾಲೆಸ್ತೀನ್ ಧ್ವಜವನ್ನು ದೊಡ್ಡ ಪ್ರಮಾಣದಲ್ಲಿ ಕಟ್ಟಿದ್ದಾರೆ. ಬೆಳಗಾವಿ ಪಾಲಿಕೆ ವಿರೋಧ ಪಕ್ಷದ ನಾಯಕ ಮುಜಾಮಿಲ್ ಡೋಣಿ ನೇತೃತ್ವದಲ್ಲೇ ಪೋಸ್ಟರ್ ಹಾಕಿರುವುದು ಕಂಡುಬಂದಿದೆ.
ಇದೇ ವೇಳೆ, ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಧ್ವಜ ಕಾಣಿಸಿಕೊಂಡಿದೆ. ಪ್ಯಾಲೆಸ್ಟೈನ್ ಧ್ವಜ ಹಾರಿಸಿ ಯುವಕರು ಮತ್ತೆ ಪುಂಡಾಟ ಮೆರೆದಿದ್ದಾರೆ. ಸುಮಾರು 6 ಅಡಿ ಎತ್ತರದ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದಲ್ಲದೆ, ಕೈಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಈದ್ ಮೆರವಣಿಗೆ ಶನಿವಾರ ನಡೆದಿದೆ. ಈ ವೇಳೆ ಯುವಕರು ಧ್ವಜ ಹಿಡಿದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
The controversy surrounding the Palestinian flag, which has caused a stir in several parts of the state, has now reached Belagavi. On Saturday, September 21, an incident occurred where a pandal resembling the Palestinian flag was erected.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm