ಬ್ರೇಕಿಂಗ್ ನ್ಯೂಸ್
21-09-24 11:17 pm HK News Desk ಕರ್ನಾಟಕ
ಬೆಳಗಾವಿ, ಸೆ.21: ಪ್ಯಾಲೆಸ್ತೀನ್ ಧ್ವಜದ ಹಾರಾಟದ ಬಗ್ಗೆ ಸಚಿವ ಜಮೀರ್ ಅಹ್ಮದ್ ಸಮರ್ಥನೆ ಮಾಡಿಕೊಂಡ ಬೆನ್ನಲ್ಲೇ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಕಾಣಿಸಿಕೊಂಡಿದೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಉದ್ದಕ್ಕೂ ಪ್ಯಾಲೆಸ್ತೀನ್ ಪರ ಪೋಸ್ಟರ್ ಹಾಕಲಾಗಿದೆ.
ಪೊಲೀಸರ ಎಚ್ಚರಿಕೆಗೆ ಬೆಳಗಾವಿಯಲ್ಲಿ ಪ್ಯಾಲೆಸ್ತೀನ್ ಪ್ರಿಯರು ಡೋಂಟ್ ಕೇರ್ ಮಾಡಿದ್ದಾರೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡನೂರು ಮೀಟರ್ ನಷ್ಟು ರಸ್ತೆಯುದ್ದಕ್ಕೂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಇರುವ ಶಾಮಿಯಾನ ಕಟ್ಟಿದ್ದಾರೆ.
ಈ ಭಾಗದಲ್ಲಿ ಭಾನುವಾರ ಸೆ.22ರಂದು ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು ಇದಕ್ಕಾಗಿ ಪೋಸ್ಟರ್ ಹಾಕಿ ಶೃಂಗಾರ ಮಾಡಲಾಗಿದೆ. ಮುಸ್ಲಿಂ ಸಮುದಾಯದ ಯುವಕರು ರಾತ್ರೋರಾತ್ರಿ ಪ್ಯಾಲೆಸ್ತೀನ್ ಧ್ವಜವನ್ನು ದೊಡ್ಡ ಪ್ರಮಾಣದಲ್ಲಿ ಕಟ್ಟಿದ್ದಾರೆ. ಬೆಳಗಾವಿ ಪಾಲಿಕೆ ವಿರೋಧ ಪಕ್ಷದ ನಾಯಕ ಮುಜಾಮಿಲ್ ಡೋಣಿ ನೇತೃತ್ವದಲ್ಲೇ ಪೋಸ್ಟರ್ ಹಾಕಿರುವುದು ಕಂಡುಬಂದಿದೆ.
ಇದೇ ವೇಳೆ, ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಧ್ವಜ ಕಾಣಿಸಿಕೊಂಡಿದೆ. ಪ್ಯಾಲೆಸ್ಟೈನ್ ಧ್ವಜ ಹಾರಿಸಿ ಯುವಕರು ಮತ್ತೆ ಪುಂಡಾಟ ಮೆರೆದಿದ್ದಾರೆ. ಸುಮಾರು 6 ಅಡಿ ಎತ್ತರದ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದಲ್ಲದೆ, ಕೈಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಈದ್ ಮೆರವಣಿಗೆ ಶನಿವಾರ ನಡೆದಿದೆ. ಈ ವೇಳೆ ಯುವಕರು ಧ್ವಜ ಹಿಡಿದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
The controversy surrounding the Palestinian flag, which has caused a stir in several parts of the state, has now reached Belagavi. On Saturday, September 21, an incident occurred where a pandal resembling the Palestinian flag was erected.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am