ಬ್ರೇಕಿಂಗ್ ನ್ಯೂಸ್
21-09-24 11:17 pm HK News Desk ಕರ್ನಾಟಕ
ಬೆಳಗಾವಿ, ಸೆ.21: ಪ್ಯಾಲೆಸ್ತೀನ್ ಧ್ವಜದ ಹಾರಾಟದ ಬಗ್ಗೆ ಸಚಿವ ಜಮೀರ್ ಅಹ್ಮದ್ ಸಮರ್ಥನೆ ಮಾಡಿಕೊಂಡ ಬೆನ್ನಲ್ಲೇ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಕಾಣಿಸಿಕೊಂಡಿದೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಉದ್ದಕ್ಕೂ ಪ್ಯಾಲೆಸ್ತೀನ್ ಪರ ಪೋಸ್ಟರ್ ಹಾಕಲಾಗಿದೆ.
ಪೊಲೀಸರ ಎಚ್ಚರಿಕೆಗೆ ಬೆಳಗಾವಿಯಲ್ಲಿ ಪ್ಯಾಲೆಸ್ತೀನ್ ಪ್ರಿಯರು ಡೋಂಟ್ ಕೇರ್ ಮಾಡಿದ್ದಾರೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡನೂರು ಮೀಟರ್ ನಷ್ಟು ರಸ್ತೆಯುದ್ದಕ್ಕೂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಇರುವ ಶಾಮಿಯಾನ ಕಟ್ಟಿದ್ದಾರೆ.
ಈ ಭಾಗದಲ್ಲಿ ಭಾನುವಾರ ಸೆ.22ರಂದು ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು ಇದಕ್ಕಾಗಿ ಪೋಸ್ಟರ್ ಹಾಕಿ ಶೃಂಗಾರ ಮಾಡಲಾಗಿದೆ. ಮುಸ್ಲಿಂ ಸಮುದಾಯದ ಯುವಕರು ರಾತ್ರೋರಾತ್ರಿ ಪ್ಯಾಲೆಸ್ತೀನ್ ಧ್ವಜವನ್ನು ದೊಡ್ಡ ಪ್ರಮಾಣದಲ್ಲಿ ಕಟ್ಟಿದ್ದಾರೆ. ಬೆಳಗಾವಿ ಪಾಲಿಕೆ ವಿರೋಧ ಪಕ್ಷದ ನಾಯಕ ಮುಜಾಮಿಲ್ ಡೋಣಿ ನೇತೃತ್ವದಲ್ಲೇ ಪೋಸ್ಟರ್ ಹಾಕಿರುವುದು ಕಂಡುಬಂದಿದೆ.
ಇದೇ ವೇಳೆ, ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಧ್ವಜ ಕಾಣಿಸಿಕೊಂಡಿದೆ. ಪ್ಯಾಲೆಸ್ಟೈನ್ ಧ್ವಜ ಹಾರಿಸಿ ಯುವಕರು ಮತ್ತೆ ಪುಂಡಾಟ ಮೆರೆದಿದ್ದಾರೆ. ಸುಮಾರು 6 ಅಡಿ ಎತ್ತರದ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದಲ್ಲದೆ, ಕೈಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಈದ್ ಮೆರವಣಿಗೆ ಶನಿವಾರ ನಡೆದಿದೆ. ಈ ವೇಳೆ ಯುವಕರು ಧ್ವಜ ಹಿಡಿದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
The controversy surrounding the Palestinian flag, which has caused a stir in several parts of the state, has now reached Belagavi. On Saturday, September 21, an incident occurred where a pandal resembling the Palestinian flag was erected.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm