ಬ್ರೇಕಿಂಗ್ ನ್ಯೂಸ್
23-09-24 04:42 pm HK News Desk ಕರ್ನಾಟಕ
ಬೆಂಗಳೂರು, ಸೆ.23: ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಸುಗಂಧ್ ಶರ್ಮ ಬೆಂಗಳೂರಿನಲ್ಲಿ ತಾನಿದ್ದ ಟೆಕ್ಕಿ ಕೆಲಸವನ್ನೇ ಕಳೆದುಕೊಂಡಿದ್ದಾಳೆ. ಸುಗಂಧ್ ಶರ್ಮ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯದ ಕುರಿತು ಕೆಟ್ಟದಾಗಿ ಮಾತನಾಡಿದ ಬೆನ್ನಲ್ಲೇ ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೀವು ಬೆಂಗಳೂರು ಬಿಟ್ಟು ತೊಲಗಿ ಎಂದು ಸಾಕಷ್ಟು ಮಂದಿ ಹೇಳಿದ್ದರು.
ಜಾಲತಾಣದಲ್ಲಿ ಆಕ್ರೋಶ ಹೆಚ್ಚುತ್ತಿದ್ದಂತೆ ಆಕೆ ಕೆಲಸ ಮಾಡುತ್ತಿದ್ದ ಫ್ರೀಡಂ ಕಂಪನಿ ಎಚ್ಚೆತ್ತುಕೊಂಡಿದ್ದು ಸುಗಂಧ ಶರ್ಮರನ್ನ ಕೆಲಸದಿಂದ ತೆಗೆದುಹಾಕಿದ್ದಾಗಿ ಹೇಳಿದೆ. ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದು ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಕೆ ಬೇರೆ ಯಾವುದೇ ಕಂಪನಿಯಲ್ಲಿ ಕೆಲಸ ನಿರ್ವಹಿಸಿದರೂ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ತಾನು ಮಾಡಿದ ರೀಲ್ಸ್ನಲ್ಲಿ ಧಿಮಾಕು ತೋರಿಸಿದ್ದಕ್ಕೆ ಕನ್ನಡಿಗರು ಚಳಿ ಬಿಡಿಸಿದ ಬಳಿಕ ಮೆತ್ತಗಾಗಿದ್ದಳು. ನನಗೆ ಕನ್ನಡ ಅಂದ್ರೆ ತುಂಬಾ ಇಷ್ಟ, ಕನ್ನಡ ಕಲಿಯಲು ಪ್ರಯತ್ನ ಮಾಡ್ತಿದ್ದೇನೆ ಎಂದು ತಿಪ್ಪೆ ಸಾರಿಸುವ ಪ್ರಯತ್ನ ಮಾಡಿದ್ದರು. ನಾನು ಟ್ರಾವೆಲರ್, ಊರೂರು ಸುತ್ತುತ್ತೇನೆ. ಬೆಂಗಳೂರಂದ್ರೆ ನನಗೆ ಇಷ್ಟ. ಈ ಊರಿನ ಬಗ್ಗೆ ಗೌರವವಿದೆ. ನನ್ನಲ್ಲಿ ಉತ್ತರ ಭಾರತೀಯರು, ದಕ್ಷಿಣ ಭಾರತೀಯರು ಎಂಬ ಯಾವುದೇ ಭೇದ ಇಲ್ಲ ಎಂದು ಪೋಸ್ಟ್ ಮಾಡಿದ್ದಾಳೆ. ಎರಡು ದಿನಗಳ ಹಿಂದೆ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಸುಗಂಧ ಶರ್ಮ ಮಾಡಿದ್ದ ಪೋಸ್ಟ್ ವೈರಲ್ ಆಗಿತ್ತು.
Imagine a quiet Bangalore, no screaming loud voices, no traffic jams.
— Lavanya Ballal Jain (@LavanyaBallal) September 21, 2024
Bangalore existed before the migration for IT jobs, it will continue to exist.
The Kanndigas only demand is for people to respect their language and culture, why is it so difficult to understand for the Hindi… pic.twitter.com/YRzq8aOVqs
A woman in Bengaluru has triggered an outrage on social media after claiming that if North Indians do leave the city, as many pro-Kannada groups keep insisting, then the entire city would become drained out of people and money. Sugandh Sharma, a digital creator on Instagram who goes by the handle @thesugandhsharma and has more than 17,000 followers, created a series of reels on why Bengaluru would be at a loss without the migrant population from the north but one among them is viral, attracting widespread criticism of Sharma.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 11:42 am
HK News Desk
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm
Karwar Murder, Crime: ಕಾರವಾರದಲ್ಲಿ ಬೆಳ್ಳಂಬೆಳಗ್...
22-09-24 02:37 pm