ಬ್ರೇಕಿಂಗ್ ನ್ಯೂಸ್
25-09-24 10:19 am HK News Desk ಕರ್ನಾಟಕ
ಸಕಲೇಶಪುರ, ಸೆ.25: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದಲ್ಲಿ ಮತ್ತೆ ಬ್ಲಾಕ್ ಆಗಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ರಾತ್ರಿಯಿಡೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ನೂರಾರು ವಾಹನಗಳು ಸಕಲೇಶಪುರದಲ್ಲಿ ಸಿಕ್ಕಿಬಿದ್ದಿವೆ.
ಮಧ್ಯರಾತ್ರಿ 1 ಗಂಟೆಯಿಂದ ಬಸ್, ಕಾರು, ಲಾರಿ ಸಹಿತ ಎಲ್ಲ ರೀತಿಯ ವಾಹನಗಳು ಬಾಕಿಯಾಗಿದ್ದು ಬೆಳಗ್ಗೆ ಎಂಟು ಗಂಟೆಯಾದರೂ ಒಬ್ಬನೇ ಒಬ್ಬ ಪೊಲೀಸ್ ಬಂದಿಲ್ಲ. ಸ್ಥಳದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರೇ ವಾಹನ ಬ್ಲಾಕ್ ಸರಿಪಡಿಸುತ್ತಿದ್ದಾರೆ.



ಎರಡು ಜೆಸಿಬಿಗಳಲ್ಲಿ ಕೆಸರಿನ ರಾಡಿ ಎದ್ದಿರುವ ಜಾಗಕ್ಕೆ ಕಲ್ಲು ಮಣ್ಣು ತುಂಬಿಸುತ್ತಿದ್ದಾರೆ. ಕಾರು ಇನ್ನಿತರ ಸಣ್ಣ ವಾಹನಗಳು, ಲಾರಿಗಳು ಹೂತು ಹೋಗುತ್ತಿವೆ. ಸಕಲೇಶಪುರ ಪೊಲೀಸರಿಗೆ ಫೋನ್ ಮಾಡಿದರೂ ಸ್ಥಳಕ್ಕೆ ಬಂದಿಲ್ಲ. ರಾತ್ರಿಯಿಂದ ಬೆಳಗ್ಗೆ ಎಂಟು ಕಳೆದರೂ ರಸ್ತೆ ಸರಿಯಾಗಿಲ್ಲ. ಒಂದೊಂದೇ ವಾಹನ ಪಾಸ್ ಆಗುತ್ತಿದ್ದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.
Bangalore Mangalore road blocked due to mud filling at Sakleshpur, passengers spend hours in road. Due to mud filling passengers had to halt for hours at Sakleshpur slamming officals for their negligence.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am