ಬ್ರೇಕಿಂಗ್ ನ್ಯೂಸ್
25-09-24 06:23 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬ್ಯಾಂಕಿಂಗ್ ವಲಯದ ಪ್ರಾಮಾಣಿಕತೆಯನ್ನು ಖಾತ್ರಿಪಡಿಸಲು ರಾಜ್ಯ ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ.ಗಳ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೈಕೋರ್ಟ್ನಲ್ಲಿ ಒತ್ತಾಯ ಮಾಡಿದೆ.
ಯೂನಿಯನ್ ಬ್ಯಾಂಕ್ ಸಲ್ಲಿಸಿರುವ ಅರ್ಜಿ ಕುರಿತು ನ್ಯಾ.ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದ್ದು ಬ್ಯಾಂಕ್ ಪರವಾಗಿ ಅಟಾರ್ನಿ ಜನರಲ್ ವೆಂಕಟರಮಣಿ, ಆರ್ಬಿಐ ಬ್ಯಾಂಕುಗಳ ಪ್ರಾಮಾಣಿಕತೆಯನ್ನು ಖಾತ್ರಿಪಡಿಸಲು ಮಾಸ್ಟರ್ ಸುತ್ತೋಲೆಯನ್ನು ಹೊರಡಿಸಿದೆ. ಅದರಂತೆ ಬ್ಯಾಂಕುಗಳ ವಹಿವಾಟಿನ ಯಾವುದೇ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ಸಂಸ್ಥೆ ಅಗತ್ಯವಿದೆ ಎಂದು ಹೇಳಿದೆ. ಅದರಂತೆ ವಾಲ್ಮೀಕಿ ಹಗರಣವನ್ನೂ ಸಿಬಿಐ ತನಿಖೆಗೆ ವಹಿಸುವುದೇ ಸೂಕ್ತ ಎಂದು ಹೇಳಿದರು. ಬ್ಯಾಂಕ್ ಈಗಾಗಲೇ ತನಿಖೆ ಕೋರಿ ಸಿಬಿಐಗೆ ಪತ್ರ ಬರೆದಿದೆ. ಹಾಗಾಗಿ, ಅಧಿಕೃತ ದೂರು ಪಡೆದು ಸಿಬಿಐ ತನಿಖೆಯನ್ನೂ ಆರಂಭಿಸಿದೆ. ಆದರೆ ರಾಜ್ಯ ಸರ್ಕಾರ ತನಿಖೆಯನ್ನು ವರ್ಗಾಯಿಸಿಲ್ಲ. ಬ್ಯಾಂಕುಗಳ ಹಿತದೃಷ್ಟಿಯಿಂದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕಾಗಿದೆ ಎಂದು ಮನವಿ ಮಾಡಿದರು.
ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರಕಾರದ ಪರ ಹಿರಿಯ ನ್ಯಾಯವಾದಿ ಬಿ.ವಿ ಆಚಾರ್ಯ, "ಅರ್ಜಿ ಸಿಂಧುತ್ವದ ಬಗ್ಗೆ ಪ್ರಾಥಮಿಕ ಪ್ರಶ್ನೆ ಇದೆ. ಏಕೆಂದರೆ ಇದು ರಾಜ್ಯ ಮತ್ತು ಕೇಂದ್ರ ಸರಕಾರದ ನಡುವಿನ ವ್ಯಾಜ್ಯ," ಎಂದು ವಾದಕ್ಕಿಳಿದರು. ಆದರೆ ಹೈಕೋರ್ಟ್ ಆಚಾರ್ಯ ವಾದವನ್ನು ಒಪ್ಪಲಿಲ್ಲ. ಅರ್ಜಿ ಸಿಂಧುತ್ವದ ಬಗ್ಗೆ ನಿರ್ಣಯಿಸಲು ಮುಂದಿನ ವಿಚಾರಣೆಯನ್ನು ನ್ಯಾಯಾಧೀಶರು ಸೆ.30ಕ್ಕೆ ಮುಂದೂಡಿದರು.
Transfer Valimiki scam Probe To CBI, Union Bank Of India To Karnataka High Court. A single judge bench of Justice M Nagaprasanna was hearing a petition by Union Bank of India seeking a direction to the government to transfer the probe being carried out in the alleged scam in regards to the Karnataka Maharshi Valmiki Scheduled Tribes Development Corporation Ltd to the Central Bureau of Investigation.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm