ಬ್ರೇಕಿಂಗ್ ನ್ಯೂಸ್
25-09-24 09:19 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
ಸಿದ್ದರಾಮಯ್ಯ ಮುಡಾ ಹಗರಣ ; ಹೈಕೋರ್ಟ್ ತೀರ್ಪು ಬೆನ್ನಲ್ಲೇ ಲೋಕಾಯುಕ್ತ ತನಿಖೆಗೆ ಒಪ್ಪಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಬೆಂಗಳೂರು, ಸೆ.25
ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
special court in Karnataka on Wednesday directed the Lokayukta (state-level corruption ombudsman) to conduct an investigation against Chief Minister Siddaramaiah over alleged irregularities in the Mysuru Urban Development Authority (MUDA) land scam case.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm