ಬ್ರೇಕಿಂಗ್ ನ್ಯೂಸ್
25-09-24 09:19 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
ಸಿದ್ದರಾಮಯ್ಯ ಮುಡಾ ಹಗರಣ ; ಹೈಕೋರ್ಟ್ ತೀರ್ಪು ಬೆನ್ನಲ್ಲೇ ಲೋಕಾಯುಕ್ತ ತನಿಖೆಗೆ ಒಪ್ಪಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಬೆಂಗಳೂರು, ಸೆ.25
ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
special court in Karnataka on Wednesday directed the Lokayukta (state-level corruption ombudsman) to conduct an investigation against Chief Minister Siddaramaiah over alleged irregularities in the Mysuru Urban Development Authority (MUDA) land scam case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm