ಬ್ರೇಕಿಂಗ್ ನ್ಯೂಸ್
25-09-24 09:19 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
ಸಿದ್ದರಾಮಯ್ಯ ಮುಡಾ ಹಗರಣ ; ಹೈಕೋರ್ಟ್ ತೀರ್ಪು ಬೆನ್ನಲ್ಲೇ ಲೋಕಾಯುಕ್ತ ತನಿಖೆಗೆ ಒಪ್ಪಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಬೆಂಗಳೂರು, ಸೆ.25
ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
special court in Karnataka on Wednesday directed the Lokayukta (state-level corruption ombudsman) to conduct an investigation against Chief Minister Siddaramaiah over alleged irregularities in the Mysuru Urban Development Authority (MUDA) land scam case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm