ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm