ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm