ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm