ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm