ಬ್ರೇಕಿಂಗ್ ನ್ಯೂಸ್
27-09-24 10:15 pm Bangalore Correspondent ಕರ್ನಾಟಕ
ಮಂಗಳೂರು, ಸೆ.27: ಖಾಸಗಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಯೊಬ್ಬ ಬೈಕನ್ನು ಅತಿ ಧಾವಂತದಿಂದ ಚಲಾಯಿಸಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಮಡಿಕೇರಿ ಮೂಲದ, ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಚಂದನ್ (20) ಮೃತ ವಿದ್ಯಾರ್ಥಿ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ನಡೆದಿದ್ದು, ವಾಮಂಜೂರು ಕಡೆಯಿಂದ ಕುಲಶೇಖರದತ್ತ ಖಾಸಗಿ ಬಸ್ಸೊಂದು ಅತಿ ವೇಗದಿಂದ ಬರುತ್ತಿತ್ತು. ಇದೇ ವೇಳೆ, ಆ ಬಸ್ಸನ್ನು ವಿದ್ಯಾರ್ಥಿ ಚಂದನ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬಲಭಾಗದಿಂದ ನುಗ್ಗಿ ಬಂದಿದ್ದಾನೆ. ಆದರೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿನ ಹ್ಯಾಂಡಲ್ ಗೆ ಈತನ ಬೈಕ್ ತಾಗಿದ್ದು ಎಡಭಾಗಕ್ಕೆ ವಾಲಿ ಬಿದ್ದಿದ್ದಾನೆ. ಇದರಿಂದ ಬದಿಯಿಂದ ಸಾಗುತ್ತಿದ್ದ ಬಸ್ಸಿನ ಹಿಂಭಾಗದ ಚಕ್ರಕ್ಕೆ ತಲೆ ಸಿಲುಕಿದ್ದು, ಹೆಲ್ಮೆಟ್ ಸಹಿತ ತಲೆಯ ಭಾಗ ಹೋಳಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಖಾಸಗಿ ಬಸ್ಸನ್ನು ಪ್ರಮೋದ್ ಎಂಬಾತ ಚಲಾಯಿಸುತ್ತಿದ್ದು, ಅತಿ ವೇಗದ ಚಲಾವಣೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಬೈಕನ್ನು ಚೇತನ್ ಕುಮಾರ್ ಎಂಬಾತ ಚಲಾಯಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.
Mangalore accident, Bike rider dies after being run over by bus at kulshekar. The deceased has been identified as Chandan from Madikeri. The deceased is Chandan, a BCom student, police said. According to police, the accident occurred when Chandan, while riding his bike, overtook a bus.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm