ಬ್ರೇಕಿಂಗ್ ನ್ಯೂಸ್
27-09-24 10:15 pm Bangalore Correspondent ಕರ್ನಾಟಕ
ಮಂಗಳೂರು, ಸೆ.27: ಖಾಸಗಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಯೊಬ್ಬ ಬೈಕನ್ನು ಅತಿ ಧಾವಂತದಿಂದ ಚಲಾಯಿಸಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಮಡಿಕೇರಿ ಮೂಲದ, ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಚಂದನ್ (20) ಮೃತ ವಿದ್ಯಾರ್ಥಿ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ನಡೆದಿದ್ದು, ವಾಮಂಜೂರು ಕಡೆಯಿಂದ ಕುಲಶೇಖರದತ್ತ ಖಾಸಗಿ ಬಸ್ಸೊಂದು ಅತಿ ವೇಗದಿಂದ ಬರುತ್ತಿತ್ತು. ಇದೇ ವೇಳೆ, ಆ ಬಸ್ಸನ್ನು ವಿದ್ಯಾರ್ಥಿ ಚಂದನ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬಲಭಾಗದಿಂದ ನುಗ್ಗಿ ಬಂದಿದ್ದಾನೆ. ಆದರೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿನ ಹ್ಯಾಂಡಲ್ ಗೆ ಈತನ ಬೈಕ್ ತಾಗಿದ್ದು ಎಡಭಾಗಕ್ಕೆ ವಾಲಿ ಬಿದ್ದಿದ್ದಾನೆ. ಇದರಿಂದ ಬದಿಯಿಂದ ಸಾಗುತ್ತಿದ್ದ ಬಸ್ಸಿನ ಹಿಂಭಾಗದ ಚಕ್ರಕ್ಕೆ ತಲೆ ಸಿಲುಕಿದ್ದು, ಹೆಲ್ಮೆಟ್ ಸಹಿತ ತಲೆಯ ಭಾಗ ಹೋಳಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಖಾಸಗಿ ಬಸ್ಸನ್ನು ಪ್ರಮೋದ್ ಎಂಬಾತ ಚಲಾಯಿಸುತ್ತಿದ್ದು, ಅತಿ ವೇಗದ ಚಲಾವಣೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಬೈಕನ್ನು ಚೇತನ್ ಕುಮಾರ್ ಎಂಬಾತ ಚಲಾಯಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.
Mangalore accident, Bike rider dies after being run over by bus at kulshekar. The deceased has been identified as Chandan from Madikeri. The deceased is Chandan, a BCom student, police said. According to police, the accident occurred when Chandan, while riding his bike, overtook a bus.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am