ಬ್ರೇಕಿಂಗ್ ನ್ಯೂಸ್
28-09-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಎಂದು ಖ್ಯಾತಿ ಪಡೆದಿದ್ದ, ಕಳೆದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಹೇಳಿ ಉದ್ಯಮಿಯೊಬ್ಬರನ್ನು ವಂಚಿಸಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದಾರೆ.
ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಹಿಂದು ಸಂಘಟನೆಗಳ ಪರವಾಗಿ ಪ್ರಖರ ಭಾಷಣಕಾರರಾಗಿಯೂ ಗಮನ ಸೆಳೆದಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಎಂದು ಉದ್ಯಮಿಯೊಬ್ಬರಿಂದ ಐದು ಕೋಟಿ ಪಡೆದು ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದರು.
ಸೆಪ್ಟೆಂಬರ್ 29 ರಂದು ಬಿಗ್ ಬಾಸ್ ಸೀಸನ್ 11ರ ಪ್ರಸಾರ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 28ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲರ್ಸ್ ಕನ್ನಡ ಮುಂದಾಗಿದೆ. ಈ ನಡುವೆ, ‘ರಾಜಾ ರಾಣಿ’ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್ಗಳನ್ನು ರಿವೀಲ್ ಮಾಡಲಾಗುತ್ತಿದೆ. ಈ ರೀತಿ ಮಾಡುತ್ತಿರುವುದು ಇದೇ ಮೊದಲು. ಅದಕ್ಕೂ ಮೊದಲು ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ತೋರಿಸಲಾಗಿದೆ. ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್’ಗೆ ಸಂಬಂಧಿಸಿದ ಹೊಸ ಪ್ರೋಮೋ ರಿಲೀಸ್ ಆಗಿದೆ. ಕೆಂಪು ಲೈಟಿನ ಕತ್ತಲಿನ ಪ್ರೋಮೊದಲ್ಲಿ ಕೆಲ ಸ್ಪರ್ಧಿಗಳ ಮುಖವನ್ನು ಅಸ್ಪಷ್ಟವಾಗಿ ತೋರಿಸಲಾಗಿದೆ.
ರೀಲ್ಸ್ ಮೂಲಕ ಖ್ಯಾತಿ ಆಗಿರುವ ಭೂಮಿಕಾ ಬಸವರಾಜ್, ʼಸತ್ಯʼ ಧಾರವಾಹಿ ಖ್ಯಾತಿಯ ಗೌತಮಿ ಜಾಧವ್, ‘ಕನ್ನಡತಿ’ ಸೀರಿಯಲ್ ಖ್ಯಾತಿಯ ಕಿರಣ್ ರಾಜ್, ‘ಒಲವಿನ ನಿಲ್ದಾಣ’ ಸೀರಿಯಲ್ ನಟ ಅಕ್ಷಯ್ ನಾಯಕ್, ಎಸ್ ನಾರಾಯಣ್ ಅವರ ಪುತ್ರ ಪಂಕಜ್, ನಟಿ ಭಾವನಾ ಮೆನನ್, ನಟಿ ಪ್ರೇಮಾ ಈ ಪ್ರೋಮೊದಲ್ಲಿ ಇದ್ದಾರೆ ಎಂದು ನೆಟ್ಟಿಗರು ಅಂದಾಜಿಸಿದ್ದಾರೆ.
Chaitra Kundapur, who was known as the Hindu firebrand of the coast, who cheated a businessman by saying that he would give him BJP ticket from Byndur during the last assembly election and went to jail, has entered the Bigg Boss house as a contestant in Bigg Boss season 11 this time.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm