ಬ್ರೇಕಿಂಗ್ ನ್ಯೂಸ್
28-09-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಎಂದು ಖ್ಯಾತಿ ಪಡೆದಿದ್ದ, ಕಳೆದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಹೇಳಿ ಉದ್ಯಮಿಯೊಬ್ಬರನ್ನು ವಂಚಿಸಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದಾರೆ.
ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಹಿಂದು ಸಂಘಟನೆಗಳ ಪರವಾಗಿ ಪ್ರಖರ ಭಾಷಣಕಾರರಾಗಿಯೂ ಗಮನ ಸೆಳೆದಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಎಂದು ಉದ್ಯಮಿಯೊಬ್ಬರಿಂದ ಐದು ಕೋಟಿ ಪಡೆದು ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದರು.
ಸೆಪ್ಟೆಂಬರ್ 29 ರಂದು ಬಿಗ್ ಬಾಸ್ ಸೀಸನ್ 11ರ ಪ್ರಸಾರ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 28ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲರ್ಸ್ ಕನ್ನಡ ಮುಂದಾಗಿದೆ. ಈ ನಡುವೆ, ‘ರಾಜಾ ರಾಣಿ’ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್ಗಳನ್ನು ರಿವೀಲ್ ಮಾಡಲಾಗುತ್ತಿದೆ. ಈ ರೀತಿ ಮಾಡುತ್ತಿರುವುದು ಇದೇ ಮೊದಲು. ಅದಕ್ಕೂ ಮೊದಲು ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ತೋರಿಸಲಾಗಿದೆ. ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್’ಗೆ ಸಂಬಂಧಿಸಿದ ಹೊಸ ಪ್ರೋಮೋ ರಿಲೀಸ್ ಆಗಿದೆ. ಕೆಂಪು ಲೈಟಿನ ಕತ್ತಲಿನ ಪ್ರೋಮೊದಲ್ಲಿ ಕೆಲ ಸ್ಪರ್ಧಿಗಳ ಮುಖವನ್ನು ಅಸ್ಪಷ್ಟವಾಗಿ ತೋರಿಸಲಾಗಿದೆ.
ರೀಲ್ಸ್ ಮೂಲಕ ಖ್ಯಾತಿ ಆಗಿರುವ ಭೂಮಿಕಾ ಬಸವರಾಜ್, ʼಸತ್ಯʼ ಧಾರವಾಹಿ ಖ್ಯಾತಿಯ ಗೌತಮಿ ಜಾಧವ್, ‘ಕನ್ನಡತಿ’ ಸೀರಿಯಲ್ ಖ್ಯಾತಿಯ ಕಿರಣ್ ರಾಜ್, ‘ಒಲವಿನ ನಿಲ್ದಾಣ’ ಸೀರಿಯಲ್ ನಟ ಅಕ್ಷಯ್ ನಾಯಕ್, ಎಸ್ ನಾರಾಯಣ್ ಅವರ ಪುತ್ರ ಪಂಕಜ್, ನಟಿ ಭಾವನಾ ಮೆನನ್, ನಟಿ ಪ್ರೇಮಾ ಈ ಪ್ರೋಮೊದಲ್ಲಿ ಇದ್ದಾರೆ ಎಂದು ನೆಟ್ಟಿಗರು ಅಂದಾಜಿಸಿದ್ದಾರೆ.
Chaitra Kundapur, who was known as the Hindu firebrand of the coast, who cheated a businessman by saying that he would give him BJP ticket from Byndur during the last assembly election and went to jail, has entered the Bigg Boss house as a contestant in Bigg Boss season 11 this time.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am