ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am