ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm