ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm