ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm