ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm