ಬ್ರೇಕಿಂಗ್ ನ್ಯೂಸ್
29-09-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.29: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲೆ ಭ್ರಷ್ಟಚಾರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ಅವರು, ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್ಐಆರ್ ಆಗಿದೆ. ತನಿಖೆ ಮಾಡಬೇಕು. ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು.
ಇದಕ್ಕೆ ಪತ್ರದ ಮೂಲಕ ತಮ್ಮ ಸಿಬ್ಬಂದಿಗಳಿಗೆ ಅಭಯ ನೀಡಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಆತ ಪ್ರಕರಣವೊಂದರ ಆರೋಪಿ ಅಷ್ಟೆ ಎಂದು ಖಾರವಾಗಿ ಬರೆದಿದ್ದಾರೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಜಾರ್ಜ್ ಬರ್ನಾಡ್ ಶಾ ಅವರ ಪ್ರಸಿದ್ಧ ಇಂಗ್ಲಿಷ್ ಸಾಲನ್ನು ಬಳಸಿರುವ ಚಂದ್ರಶೇಖರ್, ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಹೀಗಾಗಿ ನಾವು ಹಂದಿಗಳ ಜೊತೆ ಜಗಳ ಮಾಡಬಾರದು ಎಂದು ಹೇಳಿರುವ ಚಂದ್ರಶೇಖರ್ ಕೊನೆಯಲ್ಲಿ ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಬರೆದಿದ್ದಾರೆ.
Adgp IPS Chandrashekar calls H D Kumaraswamy as Pig, says won't fight with pigs. Additional Director General of Police,Lokayukta SIT,M. Chandrashekhar on Saturday wrote to his colleagues to continue discharge their duties without fear. In a letter to boost the morale,Mr.Chandrashekhar also quoted Bernard Shah line “never wrestle with pigs ” in a mean to tell them avoid such confronted and focus on the goal .
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm