ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am