ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm