ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm