ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm