ಬ್ರೇಕಿಂಗ್ ನ್ಯೂಸ್
30-09-24 06:59 pm HK News Desk ಕರ್ನಾಟಕ
ಕಾರ್ಕಳ, ಸೆ.30: ದ್ವಿಚಕ್ರ ವಾಹನಕ್ಕೆ ಮಿನಿ ಸರಕು ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ ಮತ್ತು ಮೂವರು ಪುಟಾಣಿ ಮಕ್ಕಳು ದುರಂತ ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಎಂಬಲ್ಲಿ ನಡೆದಿದೆ.
ವೇಣೂರು ನಿವಾಸಿ ಸುರೇಶ್ ಆಚಾರ್ಯ (36), ಅವರ ಮಕ್ಕಳಾದ ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತರು. ಸುರೇಶ್ ಅವರ ಪತ್ನಿ ಮೀನಾಕ್ಷಿ ಆಚಾರ್ಯ (32) ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರು ಮೂವರು ಮಕ್ಕಳೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ವೇಣೂರು ಕಡೆಗೆ ಬರುತ್ತಿದ್ದರು.

ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದರು. ಎದುರಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ರಸ್ತೆಯಲ್ಲೇ ತಂದೆ, ಮಕ್ಕಳು ಸಾವನ್ನಪ್ಪಿದ್ದರೆ, ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದ ಪತ್ನಿ ಬದುಕುಳಿದಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Karkala accident, four including three kids killed on spot after truck hits two wheeler. The deceased include three children and a man who were riding on the bike. Three died on the spot while another child breathed its last while being shifted to a hospital.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am