ಬ್ರೇಕಿಂಗ್ ನ್ಯೂಸ್
30-09-24 06:59 pm HK News Desk ಕರ್ನಾಟಕ
ಕಾರ್ಕಳ, ಸೆ.30: ದ್ವಿಚಕ್ರ ವಾಹನಕ್ಕೆ ಮಿನಿ ಸರಕು ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ ಮತ್ತು ಮೂವರು ಪುಟಾಣಿ ಮಕ್ಕಳು ದುರಂತ ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಎಂಬಲ್ಲಿ ನಡೆದಿದೆ.
ವೇಣೂರು ನಿವಾಸಿ ಸುರೇಶ್ ಆಚಾರ್ಯ (36), ಅವರ ಮಕ್ಕಳಾದ ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತರು. ಸುರೇಶ್ ಅವರ ಪತ್ನಿ ಮೀನಾಕ್ಷಿ ಆಚಾರ್ಯ (32) ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರು ಮೂವರು ಮಕ್ಕಳೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ವೇಣೂರು ಕಡೆಗೆ ಬರುತ್ತಿದ್ದರು.

ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದರು. ಎದುರಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ರಸ್ತೆಯಲ್ಲೇ ತಂದೆ, ಮಕ್ಕಳು ಸಾವನ್ನಪ್ಪಿದ್ದರೆ, ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದ ಪತ್ನಿ ಬದುಕುಳಿದಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Karkala accident, four including three kids killed on spot after truck hits two wheeler. The deceased include three children and a man who were riding on the bike. Three died on the spot while another child breathed its last while being shifted to a hospital.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm