ಬ್ರೇಕಿಂಗ್ ನ್ಯೂಸ್
30-09-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಜಿಗಣಿ ಬಳಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬ ಭಾರತದ ಗುರುತು ಚೀಟಿಯನ್ನೂ ಮಾಡಿಸಿ ತನ್ನ ವಿದೇಶಿ ಮೂಲ ಬಚ್ಚಿಟ್ಟು ಕುಟುಂಬದ ಜೊತೆಗೆ ಠಿಕಾಣಿ ಹೂಡಿದ್ದ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಮೂಲತಃ ಪಾಕಿಸ್ತಾನದ ಪ್ರಜೆಯಾಗಿದ್ದು ಧರ್ಮದ ವಿಚಾರದ ಭಿನ್ನಾಭಿಪ್ರಾಯದಿಂದ ಪಾಕ್ ಬಿಟ್ಟು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯನ್ನು ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದಿದ್ದು ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್ ಮಾಡಿಸಿಕೊಂಡಿದ್ದ ಈ ವ್ಯಕ್ತಿ 2018ರಲ್ಲಿ ಕುಟುಂಬದ ಜೊತೆಗೆ ಬೆಂಗಳೂರಿಗೆ ಬಂದಿದ್ದ.
ಇಬ್ಬರು ಮಕ್ಕಳ ಜೊತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ಸಮೇತ ವಾಸವಿದ್ದ ಬಗ್ಗೆ ಮಾಹಿತಿ ತಿಳಿದು ಜಿಗಣಿ ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳೆಂದು ಪ್ರಕರಣ ದಾಖಲಿಸಿದ್ದಾರೆ.
Four Pakistani nationals who were living in the outskirts of Bengaluru under different identities were arrested on Sunday. Police said the suspects Rashid Ali Siddiqui (48), his wife Ayesha (38) and her parents Hanif Mohammed (73) and Rubina (61) lived in Rajapura village under the aliases Shankar Sharma, Asha Rani, Ram Babu Sharma and Rani Sharma.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm