ಬ್ರೇಕಿಂಗ್ ನ್ಯೂಸ್
30-09-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಜಿಗಣಿ ಬಳಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬ ಭಾರತದ ಗುರುತು ಚೀಟಿಯನ್ನೂ ಮಾಡಿಸಿ ತನ್ನ ವಿದೇಶಿ ಮೂಲ ಬಚ್ಚಿಟ್ಟು ಕುಟುಂಬದ ಜೊತೆಗೆ ಠಿಕಾಣಿ ಹೂಡಿದ್ದ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಮೂಲತಃ ಪಾಕಿಸ್ತಾನದ ಪ್ರಜೆಯಾಗಿದ್ದು ಧರ್ಮದ ವಿಚಾರದ ಭಿನ್ನಾಭಿಪ್ರಾಯದಿಂದ ಪಾಕ್ ಬಿಟ್ಟು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯನ್ನು ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದಿದ್ದು ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್ ಮಾಡಿಸಿಕೊಂಡಿದ್ದ ಈ ವ್ಯಕ್ತಿ 2018ರಲ್ಲಿ ಕುಟುಂಬದ ಜೊತೆಗೆ ಬೆಂಗಳೂರಿಗೆ ಬಂದಿದ್ದ.
ಇಬ್ಬರು ಮಕ್ಕಳ ಜೊತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ಸಮೇತ ವಾಸವಿದ್ದ ಬಗ್ಗೆ ಮಾಹಿತಿ ತಿಳಿದು ಜಿಗಣಿ ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳೆಂದು ಪ್ರಕರಣ ದಾಖಲಿಸಿದ್ದಾರೆ.
Four Pakistani nationals who were living in the outskirts of Bengaluru under different identities were arrested on Sunday. Police said the suspects Rashid Ali Siddiqui (48), his wife Ayesha (38) and her parents Hanif Mohammed (73) and Rubina (61) lived in Rajapura village under the aliases Shankar Sharma, Asha Rani, Ram Babu Sharma and Rani Sharma.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm