ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm